- ಕರ್ನಾಟಕದಲ್ಲಿ ಹಾದು ಹೋಗುವ ಅತ್ಯಂತ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಂದಾಗಿರುವ ಹುಬ್ಬಳ್ಳಿ – ವಿಜಯಪುರ ಹೆದ್ದಾರಿಯ (NH 52) ಚಿತ್ರಣ ಶೀಘ್ರದಲ್ಲೇ ಬದಲಾಗಲಿದೆ. ಪ್ರಸ್ತುತ ಕಿರಿದಾಗಿರುವ ಈ ದ್ವಿಪಥ (2-Lane) ರಸ್ತೆಯನ್ನು ಬರೋಬ್ಬರಿ 4 ಪಥದ (4-Lane) ಹೈಟೆಕ್ ಹೆದ್ದಾರಿಯಾಗಿ ವಿಸ್ತರಿಸುವ ಬೃಹತ್ ಕಾಮಗಾರಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
- ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸ್ಥಾನಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ.
- ಹುಡಾ ಅಧ್ಯಕ್ಷ ಪಟ್ಟಕ್ಕೆ ಲಾಬಿ ಶುರು; ರೇಸ್ನಲ್ಲಿ ಇರೋದ್ಯಾರು, ಯಾರಿಗೆ ಮಣೆ ಸಾಧ್ಯತೆ? ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಅವಧಿ ಫೆಬ್ರವರಿ 28ಕ್ಕೆ ಅಂತ್ಯಗೊಳ್ಳುತ್ತಿದೆ. ಈಗಾಗಲೇ ಹೊಸ ಅಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್ನಲ್ಲಿ ಲಾಬಿ ತೀವ್ರಗೊಂಡಿದೆ. ಜಾತಿ, ಸಮುದಾಯ ಲೆಕ್ಕಾಚಾರದೊಂದಿಗೆ ಧಾರವಾಡಕ್ಕೆ ಈ ಬಾರಿ ಅವಕಾಶ ನೀಡಬೇಕೆಂಬ ಒತ್ತಡವೂ ಹೆಚ್ಚಾಗಿದೆ. ಹಲವು ಆಕಾಂಕ್ಷಿಗಳು ತಮ್ಮ ಹೆಸರುಗಳನ್ನು ಪಕ್ಷದ ವರಿಷ್ಠರ ಮುಂದಿಟ್ಟು ಕಸರತ್ತು ನಡೆಸುತ್ತಿದ್ದಾರೆ. ಜೊತೆಗೆ ಈ ಬಾರಿ ಹೊಸ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
- ಹಿಂದೂ ಸೇನಾ ಹುಬ್ಬಳ್ಳಿ ನಗರ ಪದಾಧಿಕಾರಿ ಗಳ ನೇಮನುಕ
- ಸಹಕಾರಿ ಸಂಘದ ಅಧ್ಯಕ್ಷರು, ವಾಣಿಜ್ಯ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಗೆಳೆಯರ ಬಳಗದಿಂದ ಸನ್ಮಾನ













